Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ

ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ

Spread the love

ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ
ಭಾವಪೂರ್ಣ ಶ್ರದಾಂಜಲಿ


Spread the love

About Laxminews 24x7

Check Also

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

Spread the love ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ