Breaking News

ಸೋಮಾರಿ ಮಂತ್ರಿಗಳನ್ನ ಕೈಬಿಡಿ -ತಮ್ಮದೇ ಸರ್ಕಾರಕ್ಕೆ ವಿಶ್ವನಾಥ್ ಆಗ್ರಹ

Spread the love

ಬೆಂಗಳೂರು: ಸೋಮಾರಿ ಮಂತ್ರಿಗಳನ್ನ ಕೈಬಿಡಬೇಕು ಎಂದು ಪರಿಷತ್ ಸದಸ್ಯರಾದ ಹೆಚ್​​​.ವಿಶ್ವನಾಥ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಶ್ವನಾಥ್​​.. ಕೇವಲ ವಿಧಾನಸಭಾ ಕ್ಷೇತ್ರವನ್ನೇ ರಾಜ್ಯ ಅಂದುಕೊಂಡಿರುವ, ರಾಜ್ಯ ಪರ್ಯಟನೆ ಮಾಡದ ಸಚಿವರನ್ನ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಬದಲಾವಣೆ ಅಗತ್ಯ ಇದೆ. ಸರಿಯಾದ ರೀತಿಯಲ್ಲಿ ಸಂಪುಟ ಪುನಾರಚಿಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, ಹಿರಿಯ ಸಚಿವರು ಪಕ್ಷದ ಕೆಲಸ ಮಾಡ್ಲಿ, ಯುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಲಿ ಎಂದು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ