Breaking News

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!!

Spread the love

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!!

ಬಾಕ್ಸ್: ಕಬ್ಬು ಪೊರೈಸಿದ ರೈತರಿಗೆ ಸನ್ಮಾನ್/ಸಂತೋಷ ಜಾರಕಿಹೊಳಿ ನೇತೃತ್ವದಲ್ಲಿ ಆಯೋಜನೆ/ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಅನ್ನದಾತರು.

ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ಕಾರ್ಖಾನೆಗೆ ಕಬ್ಬು ಪೊರೈಸುತ್ತಿರುವ ರೈತರಿಗೆ ಇಂದು ಸನ್ಮಾನಿಸಿ ಗೌರವಿಸಲಾಯಿತು. ಈ ವರ್ಷದ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗೆ ಅವಶ್ಯಕತೆ ಇರುವಷ್ಟು ಕಬ್ಬುಗಳನ್ನು ರೈತರು ಪೊರೈಸಿದಕ್ಕೆ ಕಾರ್ಖಾನೆಯ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.ಆದ್ದರಿಂದ ಇಂದು ಕಬ್ಬು ಪೊರೈಕೆಯ ಕೊನೆಯ ದಿನವಾಗಿದ್ದರಿಂದ ರೈತರಿಗೆ ಸನ್ಮಾನಿಸಿ ಗೌರವಿಸಿದರು.

ಸಕ್ಕರೆ ಫ್ಯಾಕ್ಟರಿಯ ಮಾಲೀಕರಾದ ಸಂತೋಷ ಜಾರಕಿಹೊಳಿ ಅವರ ನೇತೃತ್ವದಲ್ಲಿ ಈ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು. ಸಕ್ಕರೆ ಕಾರ್ಖಾನೆಯ ವತಿಯಿಂದ ಸನ್ಮಾನಿಸಿದಕ್ಕೆ ರೈತರು ಸಂತೋಷ ಜಾರಕಿಹೊಳಿ ಹಾಗೂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ