Home / ಜಿಲ್ಲೆ / ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.

Spread the love

ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್​ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು ಅವರಿಗೆ ತೋರಿಸುತ್ತೇವೆ.
ಡಿಕೆಶಿ ಅವರಿಗೆ ನಾನು ಪರಿಚಯ ಇಲ್ಲವಂತೆ. ಇರಲಿ ನೋಡೋಣ, ಅವರಿಗೆ ಪರಿಚಯ ಮಾಡಿಕೋಡೋಣ. ಹಿಂದುಗಳು ಮುಗ್ಧರು. ಅಂತಹ ಮುಗ್ಧರನ್ನ ಮೋಸದಿಂದ ಮತಾಂತರ ಮಾಡಲಾಗಿದೆ. ಇದರ ವಿರುದ್ಧ ನಮ್ಮ ಹೋರಾಟ ನಡೆಸುತ್ತೇವೆ ಎಂದರು.

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.
ಡಿಕೆಶಿ ಅವರಿಗೆ ನಾನು ಪರಿಚಯ ಇಲ್ಲವಂತೆ. ಇರಲಿ ನೋಡೋಣ, ಅವರಿಗೆ ಪರಿಚಯ ಮಾಡಿಕೋಡೋಣ. ಹಿಂದುಗಳು ಮುಗ್ಧರು. ಅಂತಹ ಮುಗ್ಧರನ್ನ ಮೋಸದಿಂದ ಮತಾಂತರ ಮಾಡಲಾಗಿದೆ. ಇದರ ವಿರುದ್ಧ ನಮ್ಮ ಹೋರಾಟ ನಡೆಸುತ್ತೇವೆ ಎಂದರು.

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ