Breaking News

ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!

Spread the love

ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ.

ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ  (48 ವರ್ಷ ) ಮೃತ ವ್ಯಕ್ತಿ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ