Breaking News

ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!

Spread the love

ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ.

ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ  (48 ವರ್ಷ ) ಮೃತ ವ್ಯಕ್ತಿ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ