Home / ಜಿಲ್ಲೆ / ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

Spread the love

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠವು ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರ, 1 ನೇ ಮಹಡಿ ಕೊಠಡಿ ಸಂಖ್ಯೆ 141 ರಲ್ಲಿ ಕಾರ್ಯಾರಂಭಿಸಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಈಗಾಗಲೇ ಹಲವಾರು ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು,ಉತ್ತರ ಕರ್ನಾಟಕದ ಜನರಿಗೆ ಅನಕೂಲವಾಗುವ ಪ್ರಮುಖ ಕಚೇರಿಗಳು ಒಂದೊಂದಾಗಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಲಿವೆ.


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ