ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು ತಮ್ಮ ತವರಿನತ್ತ ತೆರಳಿದರು. ಸುರಕ್ಷಿತವಾಗಿ ಊರು ತಲುಪಿ ಮತ್ತೆ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿ.ಪಂ. ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಶುಭಹಾರೈಸಿ ಬೀಳ್ಕೊಟ್ಟರು. ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1,452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ …
Read More »