Breaking News
Home / Tag Archives: ADVANI

Tag Archives: ADVANI

ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ

ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ …

Read More »