ಮಂಗಳೂರು: ಡ್ರಗ್ಸ್ ಕೇಸ್ನಲ್ಲಿ ಸಿಸಿಬಿಯಿಂದ ನೋಟಿಸ್ ಬಂದಿದ್ದ ಹಿನ್ನೆಲೆಯಲ್ಲಿ ಇಂದು ನಿರೂಪಕಿ ಅನುಶ್ರೀ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. ಮಂಗಳೂರಿನ ಪಣಂಬೂರು ಠಾಣೆಯಲ್ಲಿ ನಿರೂಪಕಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಹೋಗಿದ್ದರು. ಆದರೆ ಮಂಗಳೂರು ತಲುಪುತ್ತಿದ್ದಂತೆ ಅನುಶ್ರೀ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಪಣಂಬೂರು ಠಾಣೆಗೆ ಆಗಮಿಸಿದ್ದಾರೆ. ಸದ್ಯಕ್ಕೆ ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಪೊಲೀಸರಿಂದ ಅನುಶ್ರೀಯ ವಿಚಾರಣೆ ಆರಂಭಗೊಂಡಿದೆ. ಡ್ರಗ್ಸ್ ಪೆಡ್ಲರ್ಗಳ …
Read More »