ನವದೆಹಲಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ನಿರ್ಮಾಪಕ ಆನಂದ್ ಅಪ್ಪುಗೋಳಗೆ ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ ಒಟ್ಟು 31.35 …
Read More »