ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು. ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …
Read More »
Laxmi News 24×7