Breaking News
Home / Tag Archives: #athani#laxminews#ramesh#kumatalli#

Tag Archives: #athani#laxminews#ramesh#kumatalli#

ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ.

ಬೆಂಗಳೂರು, ನ.14- ಕೋವಿಡ್-19ರ ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ. ನವೆಂಬರ್ ತಿಂಗಳ ಎರಡು ವಾರ ಕಳೆದರೂ ಅಕ್ಟೋಬರ್ ತಿಂಗಳ ವೇತನವನ್ನು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಿಲ್ಲ. ರಾಜ್ಯಸರ್ಕಾರ ಈ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಿದರೆ ಮಾತ್ರ ವೇತನ ನೀಡಲು ಸಾಧ್ಯ ಎಂದು ಸಾರಿಗೆ …

Read More »

ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು…

ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …

Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು……….

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವೇಳೆ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದ್ದು, ಇದೀಗ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತಂಕ ಎದರಾಗಿದೆ. ಜಿಲ್ಲೆಯ ಕಾರಟಗಿ ನಗರದ ಖಾಸಗಿ ಶಾಲಾ ಪರೀಕ್ಷಾ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಸೋಂಕು ದೃಢವಾಗಿದೆ. ಕಳೆದ ಎರಡು ವಿಷಯಗಳ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಗೆ ಇಂದು ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿಯೇ ವಿದ್ಯಾರ್ಥಿನಿಗೆ ಕೊರೊನಾ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ರಾಯಚೂರು …

Read More »

ವಿಶ್ವದಾದ್ಯಂತ ಕ್ರೂರಿ ಕೊರೋನಾಗೆ 4.47 ಲಕ್ಷ ಬಲಿ, 82.65 ಲಕ್ಷ ಮಂದಿಯಲ್ಲಿ ಸೋಂಕು…………..

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.17- ಜಗವೇ ಒಗ್ಗೂಡಿದ್ದರೂ ಜಗ್ಗದಜಗಮೊಂಡ ಕೋಡ್-19 ವೈರಸ್ ಹಾವಳಿ ಮುಂದುವರಿದಿದೆ.  ನಾಶಕಾರಿ ಮಹಾಮಾರಿ ದಾಳಿಯಿಂದ ವಿಶ್ವಕಂಗಾಲಾಗಿದ್ದು, ಸಾವಿನ ಸಂಖ್ಯೆ 4.47ಲಕ್ಷಹಾಗೂ ಸೋಂಕಿತರ ಸಂಖ್ಯೆ82.65 ಲಕ್ಷಮೀರಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 43.21 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಡೆಡ್ಲಿಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿಮತ್ತೆಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. 10ಕ್ಕೂ ಹೆಚ್ಚು ದೇಶಗಳು ಪೀಡೆಯಿಂದ ಮುಕ್ತವಾಗಿರುವುದು …

Read More »

ಅಶೋಕ ಚಂದರಗಿ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಒತ್ತಾಯ…………

ಬೆಳಗಾವಿ: ಬೆಳಗಾವಿಯ ಕನ್ನಡಪರ ಹೋರಾಟಗಾರರು, ಹಿರಿಯ ಪತ್ರಕರ್ತರು, ಸಾಮಾಜಿಕ ಚಿಂತಕರಾದ ಅಶೋಕ ಚಂದರಗಿ ಅವರನ್ನು ಸರಕಾರದಿಂದ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನಂದಾರ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯ ಜಿಪಂ ಸಭಾಂಗಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಮೆಹಬೂಬ್ ಮಕಾನಂದಾರ ಅಶೋಕ ಚಂದರಗಿ ಅವರು, ಹಲವಾರು ದಶಕಗಳಿಂದ ಕನ್ನಡ ಪರ ಹೋರಾಟ ಮಾಡುತ್ತ ಬಂದಿದ್ದಾರೆ. ಹಿರಿಯ …

Read More »

14ನೇ ಮಹಡಿಯಿಂದ ಬಿದ್ದು ಸುಶಾಂತ್ ಸಿಂಗ್ ರಜಪೂತ ಮಾಜಿ ಮ್ಯಾನೇಜರ್ ಸಾವು

ಮುಂಬೈ: 14ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಿಶಾ ಸಲಿಯನ್ ಸಾವನ್ನಪ್ಪಿದ ಯುವತಿ. ಬಾಲಿವುಡ್ ಸೆಲೆಬ್ರಿಟಿಗಳಾದ ಸುಶಾಂತ್ ಸಿಂಗ್ ರಜಪೂತ್, ಭಾರತಿ, ವರುಣ್ ಶರ್ಮಾ ಸೇರಿದಂತೆ ಹಲವರ ಮ್ಯಾನೇಜರ್ ಆಗಿ ದಿಶಾ ಕೆಲಸ ಮಾಡಿಕೊಂಡಿದ್ದರು. ಸೋಮವಾರ ರಾತ್ರಿ ಕಟ್ಟಡ ಮೇಲಿಂದ ಬಿದ್ದಿರೋ ದಿಶಾರನ್ನು ಕೂಡಲೇ ಸ್ಥಳೀಯರು ಬೋರಿವಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ದಿಶಾ ಸಾವನ್ನಪ್ಪಿರೋದನ್ನ ಖಚಿತ ಪಡಿಸಿದ್ದಾರೆ. ದಿಶಾ ತನ್ನ ಗೆಳೆಯನ ಜೊತೆ ಫ್ಲ್ಯಾಟ್ …

Read More »

ಪೊಲೀಸ್ ಠಾಣೆಯಲ್ಲಿ ಬುಲೆಟ್ ನಾಪತ್ತೆ ಪ್ರಕರಣ- ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆ…

ಮೈಸೂರು: ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡುಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ. ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಗುಂಡುಗಳು ನಾಪತ್ತೆಯಾಗಿದ್ದವು. 303 ಮಾದರಿ ಬಂದೂಕಿನ ಗುಂಡುಗಳು ನಾಪತ್ತೆಯಾಗಿದ್ದವು. ಗುಂಡುಗಳು ಹೇಗೆ ನಾಪತ್ತೆಯಾಗಿವೆ ಎಂಬುದು ಪತ್ತೆಯಾಗಿಲ್ಲ. ಈ ಸಂಬಂಧ ಎಸ್‍ಪಿ ಸಿ.ಬಿ.ರಿಷ್ಯಂತ್ ಇಬ್ಬರನ್ನು ಅಮಾನತುಗೊಳಿಸಿದ್ದರು. ಇದೀಗ ಕಪಿಲಾ ನದಿಯಲ್ಲಿ ಗುಂಡುಗಳು ಪತ್ತೆಯಾಗಿದೆ. ಮಾಹಿತಿ ಆಧಾರದ ಮೇರೆಗೆ ಕಪಿಲಾ ನದಿಯಲ್ಲಿ ಎಎಸ್‍ಪಿ …

Read More »

15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು_ ತಾಯಿ ಸೇರಿ ಐವರು ಅರೆಸ್ಟ್

ಕೊಪ್ಪಳ: 15 ವರ್ಷಗಳ ಹಿಂದೆ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿಸಿ ಮುಚ್ಚಿ ಹಾಕಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕರ್‍ಸಿಂಗ್ ಮೃತ ವ್ಯಕ್ತಿ. ಬಂಧಿತ ಆರೋಪಿಗಳನ್ನು ಗಂಗಾವತಿಯ ವಿರುಪಾಪೂರ ನಗರದ ಮೃತನ ಪತ್ನಿ ಲಕ್ಷ್ಮೀಸಿಂಗ್, ರಾಂಪೂರ ಪೇಟೆಯ ಅಮ್ಜದ್‍ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕೀರಬಾಷಾ ಹಾಗೂ ಈಳಿಗನೂರ ಗ್ರಾಮದ ಶಿವನಗೌಡ …

Read More »

ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಕೊರೊನಾ ಸ್ಫೋಟದ ಮಧ್ಯೆ, ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 8ರಿಂದಲೇ ದಾಖಲಾತಿ ಪ್ರಕ್ರಿಯೆಗಳು ಶುರುವಾಗಲಿವೆ. ಮೊದಲು ರಾಜ್ಯದಲ್ಲಿ ಶಾಲೆ ಪ್ರಾರಂಭ ಮಾಡುವ ಸಂಬಂಧ ಜೂನ್ 10ರಿಂದ ಮೂರು ದಿನಗಳ ಕಾಲ ಎಲ್ಲ ಶಾಲೆಗಳಲ್ಲಿ ಪೋಷಕರ, ಎಸ್‍ಡಿಎಂಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳ ಪ್ರಾರಂಭಕ್ಕೆ ಚಾಲನೆ ಕೊಟ್ಟಿರುವ ಸರ್ಕಾರ ಮೊದಲ ಹಂತವಾಗಿ ಶಾಲೆಗಳ ಕಚೇರಿ …

Read More »

ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.

ಅಥಣಿ: ಎಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆದ್ರೂ ಗ್ರಾಮಗಳಿಗೆ ಭೇಟಿ ನೀಡದೆ ಶಾಸಕರು ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಿಗಳಿಗೆ ಶಾಸಕ ಮಹೇಶ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ಪಟ್ಟಣದ ಅತಿಥಿ ಗೃಹದಲ್ಲಿ ಇಂದು ಈ ವಿಚಾರವಾಗಿ‌ ಮಾತನಾಡಿದ ಅವರು, ಕೊರೊನಾ ಜಾಗೃತಿಗಾಗಿ ಗ್ರಾಮಗಳಿಗೆ ಭೇಟಿ ನೀಡಿದರೆ ನನ್ನ ಜತೆ ಹಲವಾರು ಜನರು ಸೇರುವುದರಿಂದ ಕಾನೂನು ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಜನರಿಗೆ ಉಪಯೋಗ ಆಗಬೇಕು ಹೋರತು ನಮ್ಮಿಂದ ತೊಂದರೆ ಆಗಬಾರದು …

Read More »