Breaking News

Tag Archives: BALACHANDRA

ಬಿಜೆಪಿ ಶಿಸ್ತಿನ ಪಕ್ಷ ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ: ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »