ಬಳ್ಳಾರಿ: ಮೆಡಿಕಲ್ ಸರ್ವಿಸ್ ಸೆಂಟರ್ ರಾಜ್ಯ ಸಮಿತಿಯು ಕೋವಿಡ್ 3ನೇ ಅಲೆ ಮತ್ತು ಮಕ್ಕಳ ಮೇಲಾಗುವ ಪರಿಣಾಮಗಳ ಕುರಿತು ಈಚೆಗೆ ಆನ್ಲೈನ್ನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಐಎಂಎ ಮಾಜಿ ರಾಜ್ಯಾಧ್ಯಕ್ಷ, ಖ್ಯಾತ ಮಕ್ಕಳ ತಜ್ಞ ಡಾ| ಯೋಗಾನಂದರೆಡ್ಡಿ ಮಾತನಾಡಿ, ಹಿಂದೆ ಆಗಿಹೋದ ಸಾಂಕ್ರಾಮಿಕ ಅಲೆಗಳನ್ನು ಅಭ್ಯಾಸಿಸಿ ಮತ್ತು ಪ್ರಸಕ್ತ ಕೋವಿಡ್ ಸಾಂಕ್ರಾಮಿಕವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಹೇಳುವುದಾದರೆ, 3ನೇ ಅಲೆ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. …
Read More »ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ 7 ಮಂದಿಗೆ ಗಂಭೀರ ಗಾಯ
ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ. ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ …
Read More »ಕೊರೋನಾಗೆ ಬಲಿಯಾದವರನ್ನು ಅಮಾನವೀಯವಾಗಿ ಅಂತ್ಯಕ್ರಿಯೆ ಮಾಡಿದ ಸಿಬ್ಬಂದಿ ಸಸ್ಪೆಂಡ್..!
ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ. ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …
Read More »