Breaking News
Home / Tag Archives: bangalore (page 2)

Tag Archives: bangalore

ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……

  ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …

Read More »

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..

ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ …

Read More »

ವಿಧಾನಪರಿಷತ್‍ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,

ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು  ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು  ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …

Read More »

ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ …

Read More »

ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮ ಅಂದರ್………….

ಬೆಂಗಳೂರು, ಜೂ.17- ಒಡಹುಟ್ಟಿದ ಇಬ್ಬರು ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಕೊಲೆ ಪ್ರಕರಣದ ಆರೋಪಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಎಸ್. ಅವರು ಈ ಸಂಜೆಗೆ ತಿಳಿಸಿದ್ದಾರೆ. ಈತ ತನ್ನ ಅಣ್ಣಂದಿರಾದ ಸಹದೇವ ಮತ್ತು ದಂಡಪಾಣಿ ಎಂಬುವರ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಪ್ರಕರಣ …

Read More »

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ

ಬೆಂಗಳೂರು: ಲಾಕ್‍ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಲಾಕ್‍ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯ ಮುಖ್ಯಾಂಶಗಳು 1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ …

Read More »

ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು……….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ …

Read More »