ಬೆಂಗಳೂರು : ಬಿಟ್ ಕಾಯಿನ್ ಕೇಸ್ ನ ಆರೋಪಿ ಶ್ರೀಕಿ ಜೊತೆ ಕಿರಿಕ್ ಮಾಡಿಕೊಂಡು ಬಂಧನಕ್ಕೊಳಗಾಗಿದ್ದ ಭೀಮಾ ಜ್ಯುವೆಲ್ಲರ್ಸ್ ನ ಮಾಲೀಕರ ಮಗ ವಿಷ್ಣುಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಇದೀಗ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದೆ. ಎನ್ ಡಿ ಪಿ ಎಸ್ ಕಾಯಿದೆ ಅಡಿ ಬಂಧನಕ್ಕೊಳಗಾದ ವಿಷ್ಣುಭಟ್ ವಿದೇಶಿ ಪ್ರಜೆ ಜೊತೆ ಪೆಡ್ಲಿಂಗ್ ನಡೆಸುತ್ತಿದ್ದನು ಎನ್ನಲಾಗಿದೆ. ಆದ್ದರಿಂದ ಆತನ ಮನೆ ಮೇಲೆ ದಾಳಿ ನಡೆಸಿದಾಗ ಗಾಂಜಾ ಹಾಗೂ …
Read More »
Laxmi News 24×7