ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಬಷೀರ್ ಎಂಬಾತ ಮೈಸೂರು ಜಿಲ್ಲೆಯ ಕೆ.ಆರ್ ನಗರದಿಂದ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದನು. ತರಕಾರಿ ಕೊಳ್ಳಲು ಹೋದ ಸಂದರ್ಭ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಗ್ರಾಮದವರಿಗೆ …
Read More »