ಶನಿವಾರದೊಳಗೆ ಸೌರ ವಿದ್ಯುತ್ ಸರಿಯಾಗಿ ಪೂರೈಕೆಯಾಗಿದ್ದರೇ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಖಾನಾಪೂರ ತಾಲೂಕಿನ ಮೆಂಡಿಲ್ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಕಳೆದ ಎಂಟು ತಿಂಗಳಿನಿಂದ ಮೆಂಡಿಲ್ ಗ್ರಾಮದಲ್ಲಿ ಸೌರ ವಿದ್ಯುತ್ ಸರಬರಾಜು ವ್ಯತ್ಯಯ ಗೊಂಡಿದ್ದು,ಖಾನಾಪೂರ ತಾಲೂಕಿನ ಮೆಂಡಿಲ್ ಗ್ರಾಮಸ್ಥರು ಕಳೆದ ಎಂಟು ತಿಂಗಳಿನಿಂದ ಕತ್ತಲೆಯಲ್ಲಿ ಬದುಕುತ್ತಿದ್ದಾರೆ. ಹೆಸ್ಕಾಂ ಸಮಸ್ಯೆ ನಿವಾರಣೆ ಮಾಡುವುದರಲ್ಲಿ ವಿಫಲವಾಗಿದೆ. ಇದರಿಂದ ಬೇಸತ್ತು ಮೆಂಡಿಲ್ ಗ್ರಾಮಸ್ಥರು ಖಾನಾಪೂರ ಹೆಸ್ಕಾಂ ಇಲಾಖೆಯ ಕಚೇರಿಗೆ ಭೇಟಿ ನೀಡಿ, ತಮ್ಮ ಸಮಸ್ಯೆಯನ್ನು …
Read More »
Laxmi News 24×7