Breaking News

Tag Archives: #Belagavi | #MLCElection2022 | Anil Benake | Iranna Kadadi | Mahantesh Kavatagimath | Hanumanth Nirani | BJP Karnataka | Bharatiya Janata Party (BJP)

ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆ

ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣಾ ಹಿನ್ನಲೆಯಲ್ಲಿ ಇಂದು ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಎನ್.ರವಿಕುಮಾರ್, ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ, ಶಾಸಕರಾದ ಶ್ರೀ ಅನೀಲ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕಮಟಗಿಮಠ, ನಮ್ಮ ಪಕ್ಷದ ಅಭ್ಯಥಿ೯ …

Read More »