ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಗೊಡಚಿ, ಕಡಕೋಳ, ಉಜ್ಜಿನಕೊಪ್ಪ, ಚುಂಚನೂರ, ತೋರನಗಟ್ಟಿ, ಹಲಗತ್ತಿ, ಇಡಗಲ್, ಮುದಕವಿ, ಮುದೇನೂರ ಗ್ರಾಮಗಳಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಮಾಜಿ ಸಚಿವರಾದ ಎಂ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕ ಅಶೋಕ ಪಟ್ಟಣ, ವೀಣಾ ಕಾಶಪ್ಪನವರ ಸೇರಿ ಇನ್ನಿತರರು ಇದ್ದರು. “ಕಾಂಗ್ರೆಸ್ ಸದಾ ಬಡವರ ಪರವಾಗಿರುವ ಪಕ್ಷವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ …
Read More »