Breaking News

Tag Archives: belagaviby-electionskannada newskarnatakaramesh jarkiholiYediyurappaಉಪ ಚುನಾವಣೆಬೆಳಗಾವಿಯಡಿಯೂರಪ್ಪರಮೇಶ್ ಜಾರಕಿಹೊಳಿ

ಉಪ ಚುನಾವಣೆ ಮತ ಎಣಿಕೆ ದಿನವೇ ಬೆಳಗಾವಿ ನಾಯಕರಿಗೆ ಸಿಎಂ ಶಾಕ್

ಬೆಂಗಳೂರು: ಉಪಚುನಾವಣೆ ಮತ ಎಣಿಕೆಯ ದಿನವೇ ಬೆಳಗಾವಿಯ ನಾಯಕರಿಗೆ ಸಿಎಂ ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ. ಕರ್ನಾಟಕ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ಗೋವಿಂದ ಕಾರಜೋಳ, ಉಮೇಶ್ ಕತ್ತಿಗೆ ಬಾಗಲಕೋಟೆ, ಅರವಿಂದ ಲಿಂಬಾವಳಿಗೆ ಬೀದರ್, ಮುರುಗೇಶ್ ನಿರಾಣಿಗೆ ಕಲಬುರಗಿ, ಅಂಗಾರಗೆ ಚಿಕ್ಕಮಗಳೂರು, ಎಂಟಿಬಿ ನಾಗರಾಜ್ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯ 4 …

Read More »