ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ನಾಡು #ಸುಳೇಭಾವಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಪಕ್ಷದ ವತಿಯಿಂದ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಸಮಾವೇಶವನ್ನು ಕೈಗೊಳ್ಳಲಾಯಿತು. ಸಮಾವೇಶ ಪ್ರಾರಂಭಕ್ಕೂ ಮುನ್ನ ಮುಕ್ಕೋಟಿ ದೇವಾನು ದೇವತೆಗಳು ವರುಣದೇವನ ಮುಖಾಂತರ ಹರಸಿ, ಆಶೀರ್ವದಿಸಿದ್ದು ನಿಜಕ್ಕೂ ಪವಾಡ, ಮಳೆಯ ಹನಿಗಳು ನಮ್ಮೆಲ್ಲರ ಮೇಲೆ ಹೂ ಗಳಂತೆ ಚೆಲ್ಲಿದ್ದು ಆ ದೇವಾನು ದೇವತೆಗಳ ವರ ಪ್ರಸಾದವೇ ಆಗಿದೆ, ಇದು …
Read More »
Laxmi News 24×7