Home / Tag Archives: belgaum

Tag Archives: belgaum

ಮಾಳ ಮಾರುತಿ ಪೋಲೀಸರು ಗಾಂಜಾ ಮಾರಾಟಗಾರರ ಸೆರೆ ಹಿಡಿದಿದ್ದು,   5.5 ಕೆಜಿ ಗಾಂಜಾ ಜಪ್ತಿ‌ ಮಾಡಿ  ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ:  ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ‌ನಡೆಸಿದ್ದು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು  ಪ್ರತ್ಯೇಕ ಪ್ರಕರಣ  ಭೇದಿಸಿದ್ದಾರೆ. ಎಸಿಪಿ ನಾರಾಯಣ ಬರಮನಿ ಅವರ ಮಾರ್ಗದರ್ಶನದಲ್ಲಿ ನಗರದ ಬಾಯಪಾಸ್ ಸಮೀಪ್ ಹೋಲ್ ಸೆಲ್ ಹಣ್ಣು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ   ಇಬ್ಬರನ್ನು ಕಿಂಕ್ ಪೀನ್ ಗಳನ್ನು ಬಂಧಿಸಿ ಒಟ್ಟು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. …

Read More »

ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ

ಬೆಳಗಾವಿ ಯಲ್ಲಿ ಮನೆ ಮನೆಗೆ ತರಕಾರಿ ಅತೀ ಕಡಿಮೆ ದರದಲ್ಲಿ ಬೇಕಾ ಹಾಗಾದ್ರೆ ಫಾರ್ಮ್ ಯುಗ ಆಪ. ಡೌನಲೋಡ್ ಮಾಡಿ ಬೆಳಗಾವಿ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಜೊತೆ ಡಿಜಿಟಲ್ ಕಾಮಗಾರಿಗಳು ಕೂಡ ಬೆಳಗಾವಿಯಲ್ಲಿ ನಡೆಯುತ್ತಿವೆ. ಬೆಳಗಾವಿಯಲ್ಲಿ ಮತ್ತೊಂದು ಮೊಬೈಲ್ ಆಪ್ ಲಾಂಚ್ ಆಗಿದೆ ನೀವು ಮುಖಾಂತರ ಮನೆಯಲ್ಲಿ ಕುಳಿತು ತಾಜಾ ತರಕಾರಿಗಳನ್ನು ಮನೆಗೆ ತರಿಸಬಹುದು ಫಾರ್ಮ್ ಯೂ ಅನ್ನೋ ಹೆಸರಲ್ಲಿಯುವ ಹೆಸರಲ್ಲಿ ಒಂದು ಅಫ್ ಲಾಂಚ್ ಆಗಲಿದೆ, ಇದೆ ಜೂನ್ …

Read More »

ದೊಡ್ಡ ಸಾಹುಕಾರನ ಮನೆ, ಗೃಹ ಪ್ರವೇಶಕ್ಕೆ ಚಿಕ್ಕ ಸಾಹುಕಾರ ……

  ಬೆಂಗಳೂರು:ಗೋಕಾಕ್ ನ ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿ ಲಖನ್ ಜಾರಕಿಹೊಳಿ ಇಂದು ಸಹೋದರನ ಹೊಸ ಮನೆ ಓಪನಿಂಗ್ ಗೆ ಹೋಗಿದ್ದಾರೆ. ಸುಮಾರು ದಿನಗಳ ಸಹೋದರರು ಮುನಿಸು ಮರೆತು ರಾಜಕೀಯ ಪಕ್ಷ ಬಂದಾಗ ಮಾತ್ರ ಬೇರೆ ನಾವು ಎಲ್ಲರೂ ಒಂದೇ ಅನ್ನೋದು ಈ ಒಂದು ಸಮಾರಂಭ ದಲ್ಲಿಯ ಚಿತ್ರಗಳು ತೋರಿಸುತ್ತೆ. – ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. …

Read More »

ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು

ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ   ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………

ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …

Read More »

ವಿಪರೀತ ಮಳೆ ಲಾರಿ ಪಲ್ಟಿ- 190 ಚೀಲ ಸಕ್ಕರೆ ಎಗರಿಸಿದ ಜನ………

ಬೆಳಗಾವಿ: ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯವಸ್ಥವಾಗಿದ್ದು, ನದಿಗಳ ಒಳಹರಿವು ಹೆಚ್ಚಾಗಿ ರಸ್ತೆಗಳು ಬಂದ್ ಆಗಿವೆ. ಇದರ ಮಧ್ಯೆಯೇ ಸಕ್ಕರೆ ಸಾಗಿಸುತ್ತಿದ್ದ ಲಾರಿ ಮೊಗಚಿ ಬಿದ್ದಿದೆ. ಬೆಳಗಾವಿ ತಾಲೂಕಿನ ಸುತಗತ್ತಿ ಗ್ರಾಮದ ಸಮೀಪ ತಡರಾತ್ರಿ ಘಟನೆ ನಡೆದಿದ್ದು, ಮಹಾರಾಷ್ಟ್ರದ ಓಲಂ ಸಕ್ಕರೆ ಕಾರ್ಖಾನೆಯಿಂದ 300 ಚೀಲ ಸಕ್ಕರೆ ಹೊತ್ತು ಲಾರಿ ರಾಜ್ಯಕ್ಕೆ ಆಗಮಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ: ರಮೇಶ ಜಾರಕಿಹೊಳಿ

ಗೋಕಾಕ : ಬೆಳಗಾವಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ   ನಡೆದ ಮಾತಿನ ಚಕಮಕಿ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿ  ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ ಎನ್ನುವುದು ಮೀಡಿಯಾಗಳ ಸೃಷ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ನನಗೆ ಸವಾಲು ಹಾಕಿಲ್ಲ. ಅವರ ಪಕ್ಷದ ಪರವಾಗಿ ಅವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.  ನಗರದ ತಾ. ಪಂ. ಕಚೇರಿಯಲ್ಲಿ …

Read More »

ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್………

ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …

Read More »

ಸರ್ಕಾರ, ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್

ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …

Read More »

ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ……..

ಮಂಡ್ಯ: ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ. ಆಶಾ ಕಾರ್ಯಕರ್ತೆ ಕೆ.ವೈ ಶೋಭಾ ಅವರ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆದಿದೆ. ಅದೇ ಗ್ರಾಮದ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆ ಆರೋಪ ಎದುರಿಸುತ್ತಿರುವ ನಾಲ್ವರು ಕ್ವಾರಂಟೈನ್ ನಲ್ಲಿದ್ದು ಬಿಡುಗಡೆಯಾಗಿ ಕೊಡಗಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ …

Read More »