ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …
Read More »ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ…?…
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ ಆರಂಭವಾಯಿತೋ ಎನ್ನಲಾಗುತ್ತಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಸಿದ್ದಾರೆ. ಸಭೆಯಲ್ಲಿ ನೀರು ಶುದ್ಧೀಕರಣ ಘಟಕದ ಬಗ್ಗೆ ಚರ್ಚೆ ನಡೆಯುವಾಗ ಸಚಿವ ಸುರೇಶ ಅಂಗಡಿಮಧ್ಯಪ್ರವೇಶಿಸಿ, ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರದ ಕಾರ್ಯಕ್ರಮ, ಫೋಟೊ ಹಾಕಿಕೊಂಡ ಕಾರ್ಯಕ್ರಮ ಎಂದರು. ಇದಕ್ಕೆ …
Read More »