ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್ ಸೈಕಲ್ ತುಳಿದು ಜನರ ಸಮಸ್ಯೆ ಆಲಿಸಲು ಬಂದ ಶಾಸಕರು ತಮ್ಮದೇಯಾದ ವಿಶಿಷ್ಟತೆಗೆ ಖ್ಯಾತಿಯಾದ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಇಂದು ಸೈಕಲ್ ತುಳಿದ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆಗಳನ್ನು ಆಲಿಸಿದರು. ಹೌದು, ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲರು ಇಂದು ಸೈಕಲ್ ಫೇರಿ ಮೂಲಕ ವಿಶೇಷ ಅಭಿಯಾನವನ್ನು ನಡೆಸಿದರು. ವಾರ್ಡ ನಂ …
Read More »
Laxmi News 24×7