ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಎರಡು ಕಾಲುಗಳು ಕಟ್! ಬೆಳಗಾವಿ ಜಿಲ್ಲೆಯ ಗೋಕಾಕ್ ರೋಡ್ ರೈಲ್ವೆ ನಿಲ್ದಾಣ ಬಳಿ ಘಟನೆ ಹೊಳೆಪ್ಪ ಹುಲಕುಂದ ಆತ್ಮಹತ್ಯೆಗೆ ಯತ್ನಿಸಿದ ಯುವಕ ಗೋಕಾಕ್ ತಾಲೂಕಿನ ಶಿಂಧಿಕುರಬೇಟ್ ಗ್ರಾಮದ ಯುವಕನಿಗೆ ಎರಡು ಕಾಲುಗಳು ಕಟ್ ರೈಲ್ವೆ ನಿಲ್ದಾಣದಲ್ಲಿ ಬೈಕ್ ನಿಲ್ಲಿಸಿ ಬಂದು ಆತ್ಮಹತ್ಯೆಗೆ ಯತ್ನ ಅಧಿಕಾರಿಗಳ ವಿಚಾರಣೆ ವೇಳೆ ಹಳಿ ದಾಟುವ ವೇಳೆ ಘಟನೆಯಾಗಿದೆ ಎಂದು ಮಾಹಿತಿ ತೀವ್ರವಾಗಿ ಗಾಯಗೊಂಡಿರೋ ಯುವಕನನ್ನು ಬೆಳಗಾವಿ …
Read More »
Laxmi News 24×7