ಬಾಗಲಕೋಟೆ: ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದು ಯೋಧನ ಪತ್ನಿ ಸಾವಿಗೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ನಡೆದಿದೆ. ಪುಷ್ಪಲತಾ (35) ಬೈಕ್ ನಿಂದ ಬಿದ್ದು ಮೃತಪಟ್ಟ ಮಹಿಳೆ. ಇವರು ಬಾದಾಮಿ ತಾಲೂಕಿನ ತಿಮ್ಮಸಾಗರ ಗ್ರಾಮದ ನಿವಾಸಿ. ಈಕೆಯ ಪತಿ ವಿಭೂತಿ ಶೇಖರಯ್ಯ ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸಲು ಇಂದು ಬೆಳಗ್ಗೆ ಜಮ್ಮು-ಕಾಶ್ಮೀರಕ್ಕೆ ಹೊರಡಬೇಕಿತ್ತು. ಪುಷ್ಪಲತಾ ಹಿರೇ ಮಳಗಾವಿ ಗ್ರಾಮದಲ್ಲಿರುವ ಅವರ ತವರು ಮನೆಗೆ …
Read More »ಕ್ವಾರಂಟೈನ್ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….
ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …
Read More »