Breaking News

Tag Archives: Bharatiya Janata Party (BJP) BJP Karnataka J.P.Nadda BS Yediyurappa Vijayendra Yediyurappa R Ashoka Chalavadi Narayanaswamy Govind M Karjol P Rajeev Dr. Ashwath Narayan

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿ

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು. 2024ರಲ್ಲಿ ಭಾರತೀಯ ಜನತಾ ಪಕ್ಷವೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದು, ಅದನ್ನು ಜನಾದೇಶವೆಂದು ಸ್ವೀಕರಿಸಲಾಗಿದೆ. ಆದರೆ 2019ರಲ್ಲಿ ಜನ ವಿರೋಧಿ ನೀತಿಯಿಂದ ಸೋಲನ್ನು ಅನುಭವಿಸಿ ಅದನ್ನು ಮತಗಳ್ಳತನ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಲಾಯಿತು. ಹಾಗಾದರೆ …

Read More »