ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…? ದೌರ್ಜನ್ಯ ನಡೆದ ಇಡೀ ಗ್ರಾಮದ ಸುತ್ತಲೂ ಖಾಕಿ ಸರ್ಪಗಾವಲಿದೆ. ಗ್ರಾಮದೊಳಕ್ಕೆ ಒಂದು ಇರುವೆ ಕೂಡ ಪ್ರವೇಶಿಸುವಂತಿಲ್ಲ. ಈ ವಿಷಯ ಯಾರಿಗೂ ತಿಳಿಸಕೂಡದು ಎಂದು ಅಲ್ಲಿನ ಜಿಲ್ಲಾಧಿಕಾರಿ ಯುವತಿಯ ಹೆತ್ತವರಿಗೆ ಧಮ್ಕಿ ಇಟ್ಟಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಊರು ಪ್ರವೇಶಿಸದಂತೆ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸತ್ತ ಮಗಳ ಮುಖವನ್ನು ಹೆತ್ತ ತಾಯಿಗೂ ತೋರಿಸದೇ ಸುಟ್ಟು ಹಾಕಲಾಗಿದೆ. ಇದು ಅತ್ಯಾಚಾರವೇ …
Read More »