ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ 10 ಲಕ್ಷ ಭದ್ರತಾ ಠೇವಣಿ ಹಾಗೂ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಆಯೋಜಕರೇ ಹೊತ್ತುಕೊಳ್ಳಬೇಕು ಶಾಂತಿಯುತ ಪ್ರತಿಭಟನೆ ನೆಪದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಬೆಂಗಳೂರು,ಫೆ.21-ಕೇಂದ್ರ ಸರ್ಕಾರದ ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ನಿನ್ನೆ ಫ್ರೀಡಂಪಾರ್ಕ್ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಮೂಲ್ಯ ಲಿಯೋನ …
Read More »