ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಡುವೆ ಐಷಾರಾಮಿ ಚಿಗರಿ ಬಸ್ ಓಡಾಟ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಲಾಕ್ಡೌನ್ ಸಡಿಲಿಕೆಯಿಂದ ಬಸ್ ಸಂಚಾರ ಪುನರಾಂಭಗೊಂಡಿದ್ದು, ಈಗ ಮತ್ತೆ ಸಂಚಾರ ಪ್ರಾರಂಭಿಸಿವೆ. ಅಲ್ಲದೇ ಬಿ.ಆರ್.ಟಿ.ಎಸ್ ಬಸ್ಸುಗಳಲ್ಲಿ ಪ್ರಯಾಣಿಸಲು ಲಭ್ಯವಿರುವ ಮಾಸಿಕ ರಿಯಾಯಿತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಬಿ.ಆರ್.ಟಿ.ಎಸ್ ಮುಂದಾಗಿದೆ. ಪ್ರತಿನಿತ್ಯ ಬಿ.ಆರ್.ಟಿ.ಎಸ್ ಬಸ್ಸುಗಳಲ್ಲಿ ಪ್ರಯಾಣಿಸುವ ನೌಕರರಿಗೆ ಹಾಗೂ ಇತರೇ ಶೈಕ್ಷಣಿಕ ವಾಣಿಜ್ಯ ಕೆಲಸ ಕಾರ್ಯಗಳಿಗಾಗಿ ಮೇಲಿಂದ ಮೇಲೆ ಪ್ರಯಾಣಿಸುವ ಪ್ರಯಾಣಿಕರ …
Read More »