ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …
Read More »