ನವದೆಹಲಿ: ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಪೂರ್ವ ಲಡಾಕ್ನಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾ ಗಡಿಯಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಮತ್ತೆ ಆಕ್ರಮಣ ಮಾಡುವ ಸಾಧ್ಯತೆಗಳಿದೆ. ಚೀನಾ ಗಡಿಯುದ್ಧಕ್ಕೂ …
Read More »ನಮ್ಮ ತಾಳ್ಮೆಯನ್ನು ಕೆಣಕಬೇಡಿ -ವೈರಿ ಚೀನಾಗೆ ಮೋದಿ ಖಡಕ್ ಸಂದೇಶ…………..
ನವದೆಹಲಿ: ಚೀನಾ ಮತ್ತು ಭಾರತ ಗಡಿಯಲ್ಲಿ ಉಂಟಾಗಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ವೈರಿ ಚೀನಾಗೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಯ ಸಭೆಯ ಆರಂಭದಲ್ಲಿ ಚೀನಾ ಸಂಘರ್ಷದ ಕುರಿತು ಮಾತನಾಡಿದರು. ದೇಶವನ್ನು ರಕ್ಷಿಸಿಕೊಳ್ಳಲು ನಮ್ಮನ್ನು ಯಾರು ತಡೆಯುವರು ಇಲ್ಲ ಭಾರತ ಶಾಂತಿಯನ್ನು ಬಯಸುತ್ತೆ. ಆದ್ರೆ ನಮ್ಮನ್ನು ಪ್ರಚೋದಿಸುವ ಕೆಲಸ ಮಾಡಲಾಗುತ್ತಿದೆ. ನಮ್ಮ ಹುತಾತ್ಮ ಯೋಧರು ಕೊನೆಯವರೆಗೂ ಹೋರಾಡಿದ್ದಾರೆ. ಭಾರತಕ್ಕೆ ಶಾಂತಿ ಬೇಕು, ನಮ್ಮ ತಾಳ್ಮೆಯನ್ನು …
Read More »
Laxmi News 24×7