ಬೆಂಗಳೂರು: ಮುತ್ತಪ್ಪ ರೈ ಜೀವನಾಧಾರಿತ ಸಿನಿಮಾ ಎಂಆರ್ ಬ್ಯಾನರ್ ನಲ್ಲಿ ತೆರೆಗೆ ಬರಲು ಮುಹೂರ್ತ ಆಚರಿಸಲಾಗಿತ್ತು. ಆದರೆ ಇದೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ. ಮುತ್ತಪ್ಪ ರೈ ಈ ಹಿಂದೆ ನನ್ನ ಸಿನಿಮಾ ಅಥವಾ ಬುಕ್ ಬರೆಯುವ ಮುನ್ನ ಕುಟುಂಬದವರನ್ನು ಕೇಳಬೇಕೆಂದು ವಿಲ್ ಬರೆದಿದ್ದರು. ಆದರೆ ಎಂಆರ್ ಸಿನಿಮಾವನ್ನು ರವಿ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದು, ಇವರು ಕುಟುಂಬಸ್ಥರನ್ನು ಕೇಳದೆ ಸಿನಿಮಾ ಮಾಡಿದ್ದಾರೆ ಎಂದು ಫಿಲಂ ಚೇಂಬರ್ ಮತ್ತು ನಿರ್ಮಾಪಕ ಸಂಘಕ್ಕೆ …
Read More »ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ
ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …
Read More »ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ
ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇಂದು ಬೆಳ್ಳಬೆಳಗ್ಗೆ ಇನ್ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ …
Read More »ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಘಾಟು ಆಯ್ತು ಈಗ ಎಣ್ಣೆ ಕಿರಿಕ್
ಬೆಂಗಳೂರು: ತಡರಾತ್ರಿ ಸ್ಯಾಂಡಲ್ವುಡ್ ನಟರೊಬ್ಬರು ಕುಡಿದ ಮತ್ತಿನಲ್ಲಿ ನಗರದ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.ಹರ್ಷ ಕಿರಿಕ್ ಮಾಡಿಕೊಂಡ ನಟ. ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್ಮೆಂಟ್ ಮುಂಭಾಗ ಗೆಳೆಯರೊಂದಿಗೆ ನಟ ಹರ್ಷ ಕುಡಿಯುತ್ತಿದ್ದರು. ಅಪಾರ್ಟ್ಮೆಂಟ್ ಮುಂದೆ ಕುಡಿಯುತ್ತಿರುವ ವಿಚಾರ ತಿಳಿದು ರಾತ್ರಿ ಬೀಟ್ನಲ್ಲಿದ್ದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಕುಡಿದು ಇಲ್ಲಿ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. …
Read More »ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ
ಬೆಂಗಳೂರು: ಸ್ಯಾಂಡಲ್ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. …
Read More »