ಚಿಕ್ಕಮಗಳೂರು: ಲಾಕ್ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್, ಅನಿಲ್ ಡಿಮೆಲ್ಲೊ, ಡೆಂನ್ಜಿಲ್, ಡೆಮಿಸ್ ಡಿಸೋಜ ಎಂಬವರನ್ನು ಬಂಧಿಸಲಾಗಿದೆ. ಕೊರೊನಾ ಆತಂಕದಿಂದ ಪ್ರತಿದಿನ ಜನಸಾಮಾನ್ಯರು ಆತಂಕದಿಂದ ಬದುಕುತ್ತಿದ್ದಾರೆ. ಜನರಿಗೆ ಊಟ-ತಿಂಡಿಗೆ ಸಮಸ್ಯೆ ಆಗಬಾರದೆಂದು ಸರ್ಕಾರ ಮಾಂಸವನ್ನು ಅತ್ಯಾವಶ್ಯಕ ಎಂದು ಪರಿಗಣಿಸಿ ಮಾಂಸ ಮಾರಾಟಕ್ಕೆ …
Read More »