ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಂಡ ದೆಹಲಿ ಪ್ರವಾಸದಲ್ಲಿ ಬಿಗ್ ಶಾಕ್ ಎದುರಾಗಿದೆ. ಇಂದು ಬೆಳಗ್ಗೆ ಸಂಸತ್ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಜೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾದ ಯಡಿಯೂರಪ್ಪಗೆ ಸ್ಪಷ್ಟ ಸಂದೇಶವೊಂದು ರವಾನೆಯಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾದಂತೆ ಕಾಣುತ್ತಿದೆ. 77 ವರ್ಷದ ಸಿಎಂ ಯಡಿಯೂರಪ್ಪ ಬದಲಿಗೆ ಉತ್ತರಾಧಿಕಾರಿ ಆಯ್ಕೆಗೆ ಆಲೋಚಿಸಿದೆ. ಮುಂಬರುವ …
Read More »