Breaking News
Home / Tag Archives: corona (page 2)

Tag Archives: corona

ಕೊರೊನಾ ಎಫೆಕ್ಟ್- ಮದ್ಯ ಸಿಗದಿದ್ದಕ್ಕೆ ಊಟ ಬಿಟ್ಟು ವ್ಯಕ್ತಿ ಸಾವು

ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ಊಟ ತ್ಯಜಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದ ನಿವಾಸಿ ಗುಂಡೇಗೌಡ (32) ಮೃತ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಗುಂಡೇಗೌಡ ಮದ್ಯದಂಗಡಿ ಮುಚ್ಚಿದಾಗಿನಿಂದ ಎಣ್ಣೆಗಾಗಿ ಹುಡುಕಾಡ ನಡೆಸಿದ್ದ. ಆದರೆ ಮದ್ಯ ಸಿಗದೆ ಇದ್ದ ಕಾರಣ …

Read More »

ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …

Read More »

ಬೆಳಗಾವಿ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ದೃಢ ವಿಚಾರ ಪೇಷಂಟ್ ನಂಬರ್ 128 – 20 ವರ್ಷದ ಯುವಕನ ಟ್ರಾವೆಲ್ ಹಿಸ್ಟರಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆ ವಿಚಾರವಾಗಿ ಸೋಂಕು ಪೀಡಿತ ವ್ಯಕ್ತಿ ಸಂಖ್ಯೆ 126ರ ಟ್ರಾವೆಲ್ ಹಿಸ್ಟ್ರಿ ಹೀಗಿದೆ ಮಾರ್ಚ್ 4 ರಂದು ಬೆಳಗಾವಿಯಿಂದ ದೆಹಲಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಪ್ರಯಾಣ. ಮಾರ್ಚ್ 19 ರಂದು ದೆಹಲಿಯಿಂದ ಬೆಳಗಾವಿಗೆ ಸಂಪರ್ಕ ಕ್ರಾಂತಿ ರೈಲಿನಲ್ಲಿ ಆಗಮನ. ನಂತರ ಎಂದಿನಂತೆ ಕಸಾಯಿ ಖಾನೆ ಕೆಲಸದಲ್ಲಿ ಭಾಗಿ. ಕಸಾಯಿಖಾನೆಯಲ್ಲಿ ಕೆಲಸ ಮಾಡಿದ್ದರ ಹಿನ್ನಲೆಯಲ್ಲಿ ಕಸಾಯಿಖಾನೆಯಲ್ಲಿ ಸಂಪರ್ಕಕ್ಕೆ ಬಂದವರಿಗೂ ಜಿಲ್ಲಾಡಳಿತ ತೀವ್ರ ಹುಡುಕಾಟ …

Read More »

ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ‌…

ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆ ಈಗ ಬೆಳಗಾವಿಯಲ್ಲಿ ಪುಲ್ ಹೈ ಅಲರ್ಟ‌… ಬೆಳಗಾವಿ- ಬೆಳಗಾವಿಯಲ್ಲಿ ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಜನತೆಯಲ್ಲಿ ಆತಂಕ ಹೆಚ್ವಿಸಿದೆ, ಬೆಳಗಾವಿಯ ವಿವಿಧ ಬಡಾವಣೆಯ ಸಂಪರ್ಕ ರಸ್ತೆಯನ್ನು ಬಂದ್ ಮಾಡುತ್ತಿರುವ ಸ್ಥಳಿಯರು. ಹೊರಗಿನಿಂದ ಬರುವವರು ಮತ್ತು ಬಡಾವಣೆಯಲ್ಲಿರುವವರು ಹೊರ ಹೋಗದಂತೆ ಬೇಲಿ ಹಾಕಿದ ದೃಶ್ಯ ಬೆಳಗಾವಿಯಲ್ಲಿ ಎಲ್ಲೆಡೆ ನೋಡಬಹುದಾಗಿದೆ. ಬೆಳಗಾವಿ ಯಮನಾಪು ಮತ್ತು ಬಿ ಕೆ ಕಂಗ್ರಾಳ ಗ್ರಾಮದಲ್ಲಿ ರಸ್ತೆ,ಆಂಜನೇಯ …

Read More »

ಮಾಸ್ಕ್ ಹಾಕಿಕೊಂಡು ಡಿಸಿ ಭೇಟಿ ಮಾಡಿದ ಅರ್ಜುನ್ ಇಟಗಿ

ಕೊಪ್ಪಳ: ಗಾಯಕ ಅರ್ಜುನ್ ಇಟಗಿಗೂ ಕೊರೊನಾ ಭೀತಿ ಎದುರಾಗಿದೆ. ಹೀಗಾಗಿ ಇಂದು ಅರ್ಜುನ್ ಮಾಸ್ಕ್ ಹಾಕಿಕೊಂಡು ಬಂದು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿರುವ ಅರ್ಜುನ್ ಇಟಗಿ, ಡಿಸಿ ಸುನೀಲ್ ಕುಮಾರ್ ಭೇಟಿ ಮಾಡಿದ್ದಾರೆ. ಕಾರ್ಯಕ್ರಮವೊಂದಕ್ಕೆ ಅನುಮತಿ ಪಡೆಯಲು ಅರ್ಜುನ್ ತನ್ನ ತಂದೆಯೊಂದಿಗೆ ಆಗಮಿಸಿದ್ದಾರೆ. ಅರ್ಜುನ್ ಜೊತೆಗೆ ತಂದೆ ಕೂಡ ಮಾಸ್ಕ್ ಹಾಕಿಕೊಂಡು ಬಂದಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ತಾನು ಮಾಸ್ಕ್ ಹಾಕಿಕೊಂಡು ಬಂದಿರುವ ಅರ್ಜುನ್, …

Read More »

ಜರ್ಮನಿಯಿಂದ ಬಂದ ಯುವತಿಗೆ ಜ್ವರ- ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಇದೀಗ ಕೊರೊನಾ ಭೀತಿ ಶುರುವಾಗಿದ್ದು, ಜರ್ಮನಿಯಿಂದ ವಾಪಸ್ ಬಂದ ಯುವತಿ ಆಸ್ಪತ್ರೆಗೆ ದಾಖಲಾಗಿರುವುದು ಸಾರ್ವಜನಿಕರ ಆತಂಕವನ್ನುಂಟು ಮಾಡಿದೆ. ಚನ್ನಪಟ್ಟಣ ನಗರದ ಯುವತಿ ಕಳೆದ ಒಂದು ವರ್ಷದಿಂದ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಯಲ್ಲಿದ್ದಳು. ವ್ಯಾಸಂಗ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಪಟ್ಟಣಕ್ಕೆ ಆಗಮಿಸಿದ್ದಳು. ಭಾನುವಾರ ಸಂಜೆ ಯುವತಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯ ತಂದೆಯೇ ಸ್ವತಃ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

Read More »

ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. …

Read More »

ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೊಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮುಂಜಾಗೃತವಾಗಿ ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯ ಎಲ್ಲ ಸಂತೆ,ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ

ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೊಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮುಂಜಾಗೃತವಾಗಿ ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯ ಎಲ್ಲ ಸಂತೆ,ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ದಿನನಿತ್ಯದ ಪೂಜೆ ಮತ್ತು ಇನ್ನಿತರ ಧಾರ್ಮಿಕ ಕಾರ್ಯಗಳಿಗೆ ವಿನಾಯತಿ ನೀಡಲಾಗಿದ್ದು,ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯಲ್ಲಿ ಸಂತೆ ,ಮತ್ರು ಜಾತ್ರೆ ನಡೆಯುವಂತಿಲ್ಲ ಎಂದು ಕಟ್ಟು ನಿಟ್ಟಿನ ಆದೇಶ ಮಾಡಲಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕು ಹರಡದಂತೆ ತಡೆಯಲು ದೊಡ್ಡ,ದೊಡ್ಡ ಶಾಪಿಂಗ್ ಮಾಲ್ ಮತ್ತು ಸೂಪರ್ …

Read More »

ಕೊರೊನಾ ಆತಂಕದಿಂದ ಶೇಕ್ ಹ್ಯಾಂಡ್ ಬದಲು ‘ನಮಸ್ತೆ’ಗೆ ಹೊರೆಹೋದ ಟ್ರಂಪ್

ವಾಷಿಂಗ್ಟನ್, ಮಾ.13- ವಿಶ್ವವನ್ನು ಕಂಗೆಡಿಸಿರುವ ಮಾರಕ ಕೊರೊನಾ ಆತಂಕದಿಂದ ಜಗತ್ತಿನ ದೊಡ್ಡಣ್ಣ ಅಮೆರಿಕ ಕೂಡ ಹೆದರಿ ಕಂಗಾಲಾಗಿದೆ. ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಹೊರತಾಗಿಲ್ಲ. ತಮ್ಮನ್ನು ಭೇಟಿ ಮಾಡುವ ವಿವಿಧ ದೇಶಗಳ ಅಧಿಪತಿಗಳು ಮತ್ತು ಗಣ್ಯಾತಿಗಣ್ಯರನ್ನು ಟ್ರಂಪ್ ಹಸ್ತಲಾಂಘವ ಮಾಡಿ ಆಲಂಗಿಸಿಕೊಳ್ಳುವ ಪರಿಪಾಠವಿತ್ತು. ಆದರೆ, ಕೊರೊನಾ ವೈರಾಣು ಆತಂಕದಿಂದಾಗಿ ಟ್ರಂಪ್ ಮಹಾಶಯರು ಈಗ ಶೇಕ್‍ಹ್ಯಾಂಡ್ ಮಾಡುವ ಬದಲು ಭಾರತೀಯ ಶೈಲಿಯ ನಮಸ್ತೆ ಸಂಪ್ರದಾಯವನ್ನು ಪಾಲಿಸುತ್ತಿದ್ದಾರೆ. ನಿನ್ನೆ ತಮ್ಮನ್ನು ಭೇಟಿ …

Read More »