ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ “ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್” ಗೆ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ , ವಿಶ್ವಾಸ ವೈದ್ಯ ಸೇರಿ ಇನ್ನಿತರರು ಉಪಸ್ಥಿತರಿದ್ದರು. “ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆ, ಸಲಹೆ, ಸೂಚನೆಗಳನ್ನು ನೀಡುವುದು, ಸೋಂಕಿತರನ್ನು …
Read More »