Breaking News
Home / Tag Archives: CRIME

Tag Archives: CRIME

ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು

ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು ಪೊಲೀಸರ ಸಮಯಪ್ರಜ್ಞೆಯಿಂದ ಕಂಟ್ರಿ ಪಿಸ್ತೂಲ್ ಮಾರಾಟ ಗ್ಯಾಂಗ್ ಅಂದರ್ ಮಧ್ಯಪ್ರದೇಶದಿ0ದ ಕಂಟ್ರಿ ಪಿಸ್ತೂಲ್ ತಂದು ಮಾರಾಟ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಆ್ಯಕ್ಟೀವ್ ಆಗಿದ್ದ ಕಂಟ್ರಿ ಪಿಸ್ತೂಲ್ ಗ್ಯಾಂಗ್ ಗ್ಯಾAಗ್‌ನ್ನು ಬೇದಿಸುವಲ್ಲಿ ಯಶಸ್ವಿಯಾದ ಬೆಳಗಾವಿ ಪೊಲೀಸರು ಕಂಟ್ರಿ ಪಿಸ್ತೂಲ್ ಮಾರಾಟ ಮಾಡಲು ಬಂದಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು ಎರಡು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡು ವಶಕ್ಕೆ ಪಡೆದಿರುವ …

Read More »

ಬಿಟ್ ಕಾಯಿನ್ ಕೇಸ್ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ತು ಸ್ಪೋಟಕ ಮಾಹಿತಿ

ಬೆಂಗಳೂರು : ಬಿಟ್ ಕಾಯಿನ್ ಕೇಸ್ ನ ಆರೋಪಿ ಶ್ರೀಕಿ ಜೊತೆ ಕಿರಿಕ್ ಮಾಡಿಕೊಂಡು ಬಂಧನಕ್ಕೊಳಗಾಗಿದ್ದ ಭೀಮಾ ಜ್ಯುವೆಲ್ಲರ್ಸ್ ನ ಮಾಲೀಕರ ಮಗ ವಿಷ್ಣುಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಇದೀಗ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದೆ.   ಎನ್ ಡಿ ಪಿ ಎಸ್ ಕಾಯಿದೆ ಅಡಿ ಬಂಧನಕ್ಕೊಳಗಾದ ವಿಷ್ಣುಭಟ್ ವಿದೇಶಿ ಪ್ರಜೆ ಜೊತೆ ಪೆಡ್ಲಿಂಗ್ ನಡೆಸುತ್ತಿದ್ದನು ಎನ್ನಲಾಗಿದೆ. ಆದ್ದರಿಂದ ಆತನ ಮನೆ ಮೇಲೆ ದಾಳಿ ನಡೆಸಿದಾಗ ಗಾಂಜಾ ಹಾಗೂ …

Read More »

ಬಡ್ಡಿ ಹಣ ಕೊಡಲಿಲ್ಲ ಎಂದು ಆಟೋ ಚಾಲಕನ ಕೊಲೆ

ಹುಬ್ಬಳ್ಳಿ: ಸಾಲ ನೀಡಿದ್ದ ಹಣಕ್ಕೆ ಸರಿಯಾಗಿ ಬಡ್ಡಿ ನೀಡಿಲ್ಲ ಅಂತ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಲೋಕೇಶ್ ಹತ್ಯೆಯಾದ ಆಟೋ ಚಾಲಕರಾಗಿದ್ದು, ಕೆಲ ದಿನಗಳ ಹಿಂದೆ ಲೋಕೇಶ್​​, ಮಾರುತಿ ಎನ್ನುವವನಿಂದ 5 ರೂಪಾಯಿ ಸಾಲ ಪಡೆದುಕೊಂಡಿದ್ದ. ಆದರೆ ಸಾಲದ ಬಡ್ಡಿ ಜೊತೆಗೆ ಆಟೋದ ನಿತ್ಯ 200 ರೂಪಾಯಿ ಕೊಡುವಂತೆ ಮಾರುತಿ ಪಿಡುಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ನಿನ್ನೆ ಸಂಜೆ ಮಾರುತಿ …

Read More »

ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ

ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …

Read More »

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ.

ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆ ಜನ ಕ್ಯಾಕರಿಸಿ ಮುಖಕ್ಕೆ ಉಗಿಹ ಕೆಲಸ ಮಾಡಿದ್ದಾನೆ. B.J.P. ಗೋಕಾಕ ನಗರ ಘಟಕದ ಅಧ್ಯಕ್ಷ ಇಬ್ಬರು ಕಿರಾತಕರ ವಿರುದ್ಧ ದೂರು ದಾಖಲಿಸಿದ್ದಾರೆ .ಹಿರಿಯ ವೈದ್ಯ ಶ್ರೀಶೈಲ ಮಲ್ಲಿಕಾರ್ಜುನ ಹೊಸಮನಿ                 ಜೀವ ಕಾಪಾಡೋ ವೈದ್ಯರಿಗೆ ಜೀವ ಬೆದರಿಕೆಜೊತೆಗೆ ಎರಡು ಲಕ್ಷ ಬೇಡಿಕೆ. ಇಟ್ಟ ಭೂಪ. ಗೋಕಾಕ:  ಗೋಕಾಕ ಎನ್ನೋದು ಕರ್ನಾಟಕ ದಲ್ಲೇ ಎಲ್ಲರಿಗೂ ಗೊತ್ತಿರೋ ಒಂದು ತಾಲೂಕು.. ಪ್ರತಿಯೊಬ್ಬರೂ ಈ ಒಂದು …

Read More »