ಚಿತ್ರದುರ್ಗ: ಹೆದರಿಸಿ, ಬೆದರಿಸಿ ರಾಜಕಾರಣ ಮಾಡೋದು ಕನಕಪುರ ಸ್ಟೈಲ್. ಪ್ರಜಾಪ್ರಭುತ್ವದಲ್ಲಿ ಹೆದರಿಸಿ ರಾಜಕಾರಣ ಮಾಡೋಕಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ರಾಷ್ಟ್ರೀಯಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಿ.ಟಿ.ರವಿ, ಅಟ್ರಾಸಿಟಿ ಹಾಕಿಸುವುದು, ಮನೆ ಮೇಲೆ ಕಲ್ಲು ಹೊಡಿಸುವುದು. ನಮ್ಮ ಸಂಸ್ಕೃತಿ ಅಲ್ಲ. ಅದು ಕನಕಪುರದ ಸಂಸ್ಕೃತಿಯಾಗಿದೆ. ಹೀಗಾಗಿ ಕನಕಪುರದ ಸಂಸ್ಕೃತಿಯನ್ನು ರಾಜ್ಯಕ್ಕೆ ವಿಸ್ತರಿಸಲು ಅವಕಾಶ ಕೊಡಲ್ಲವೆಂದು …
Read More »