ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ ಜಗ್ಗಲ್ಲ ಅಂತ ಡಿಕೆ ಬ್ರದರ್ಸ್ ಗುಡುಗಿದ್ದಾರೆ. ಸಿಬಿಐ ದಾಳಿ ಬಗ್ಗೆ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸಿಬಿಐಗೆ ಅನುಮತಿ ಕೊಡೋದು ಬೇಡ. ಇದರ ಬಗ್ಗೆ ಐಟಿ, ಸಿಐಡಿ ತನಿಖೆ ನಡೆಸಬಹುದು ಅಂತ …
Read More »
Laxmi News 24×7