ಬೆಳಗಾವಿ: ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಅತಿವೃಷ್ಟಿಯಿಂದ 4 ಜನರು 13 ಜಾನುವಾರಗಳ ಜೀವಹಾನಿಯಾಗಿದ್ದು, ಸಂಬಂಧಿಸಿದ ಕುಟುಂಬದವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ಪೂರ್ಣ ಹಾಗೂ ಭಾಗಶಃ ಸೇರಿದಂತೆ ಒಟ್ಟಾರೆ 4619 ಮನೆಗಳ ಹಾನಿಯಾಗಿದೆ. ಅದೇ ರೀತಿ …
Read More »