Breaking News

Tag Archives: dcbommanhalli

ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು

ಬೆಳಗಾವಿ: ಅಂಬಿಗ ಸಮುದಾಯದಲ್ಲಿ ಬರುವ ತಳವಾರ ಪರಿಹಾರಕ್ಕೆ ಎಸ್ ಟಿ ಜಾತಿ ಪ್ರಮಾಣ ಪತ್ರ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ವಿಜಯ ತಳವಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ   ಇತ್ತೀಚಿಗೆ ಎಸ್.ಟಿ.ಪಂಗಡಕ್ಕೆ ವಾಲ್ಮೀಕಿ, ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರರಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಅನ್ಯ ಸಮುದಾಯದವರಾದ ಅಂಬಿಗರು, ಬೇಸ್ತರು, ಕೋಳಿ, ಸುಣಗಾರ …

Read More »

ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್………

ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …

Read More »