Breaking News
Home / Tag Archives: death (page 2)

Tag Archives: death

ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು

ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …

Read More »

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …

Read More »

ಮಗಳ ಮದುವೆಗೆಂದು ಬಂದಿದ್ದ ತಂದೆ ಕೊರೊನಾಗೆ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ.

ರಾಯಚೂರು/ಯಾದಗಿರಿ: ಮಗಳ ಮದುವೆಗೆಂದು ಬಂದಿದ್ದ ತಂದೆ ಕೊರೊನಾಗೆ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವನಕೇರಿ ಮೂಲದ ವ್ಯಕ್ತಿ(45) ರಾಯಚೂರಿನ ಸಿರವಾರ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದ್ದ ಮದುವೆಗೆ ಆಗಮಿಸಿದ್ದರು. ಮಗಳ ಮದುವೆ ಮುಗಿಸಿದ್ದ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಕೂಡಲೇ ಅವರನ್ನು ಸಿರವಾರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ರಾಯಚೂರು ರಿಮ್ಸ್ ಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹಾಗೆಯೇ ರಿಮ್ಸ್ ಗೆ ಕರೆದುಕೊಂಡು ಹೋಗುತ್ತಿರುವಾಗಲೇ …

Read More »

ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ……….

ರಾಯ್‍ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್‍ಗಢದ ರಾಜನಂದಗಾಂವ್‍ನ ಮನ್‍ಪುರನಲ್ಲಿ ನಡೆದಿದೆ. ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು …

Read More »

ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು………..

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ. ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ …

Read More »

ವಿಶ್ವದಾದ್ಯಂತ ಕ್ರೂರಿ ಕೊರೋನಾಗೆ 4.47 ಲಕ್ಷ ಬಲಿ, 82.65 ಲಕ್ಷ ಮಂದಿಯಲ್ಲಿ ಸೋಂಕು…………..

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.17- ಜಗವೇ ಒಗ್ಗೂಡಿದ್ದರೂ ಜಗ್ಗದಜಗಮೊಂಡ ಕೋಡ್-19 ವೈರಸ್ ಹಾವಳಿ ಮುಂದುವರಿದಿದೆ.  ನಾಶಕಾರಿ ಮಹಾಮಾರಿ ದಾಳಿಯಿಂದ ವಿಶ್ವಕಂಗಾಲಾಗಿದ್ದು, ಸಾವಿನ ಸಂಖ್ಯೆ 4.47ಲಕ್ಷಹಾಗೂ ಸೋಂಕಿತರ ಸಂಖ್ಯೆ82.65 ಲಕ್ಷಮೀರಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 43.21 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಡೆಡ್ಲಿಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿಮತ್ತೆಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. 10ಕ್ಕೂ ಹೆಚ್ಚು ದೇಶಗಳು ಪೀಡೆಯಿಂದ ಮುಕ್ತವಾಗಿರುವುದು …

Read More »

ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್‍ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್‍ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …

Read More »

ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. …

Read More »

ನಿರ್ಭಯಾ ಅಪರಾಧಿಗಳು ಏನಾಗಿದ್ದರು? ಇಲ್ಲಿದೆ ಪೂರ್ಣ ವಿವರ!

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಗಲ್ಲಿಗೇರಿಸಲಾಗಿದ್ದು, ಭಾರತದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ಅತ್ಯುನ್ನತ ಶಿಕ್ಷೆ ಪೂರ್ಣಗೊಂಡಿದೆ ಸುಮಾರು 8 ವರ್ಷಗಳ ಹಿಂದೆ 23 ವರ್ಷದ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ‘ನಿರ್ಭಯಾ’ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ವಯಸ್ಸು ಹಾಗೂ ಅವರು ಮಾಡುತ್ತಿದ್ದ ವೃತ್ತಿ ಸೇರಿದಂತೆ ವೈಯಕ್ತಿಕ ವಿವರಗಳು ಇಲ್ಲಿವೆ. ಮುಖೇಶ್ ಸಿಂಗ್‌: ವಯಸ್ಸು: 30 …

Read More »

ದೇಶದಲ್ಲಿ 5ನೇ ಕೊರೊನಾ ಸಾವು- 2 ದಿನದಲ್ಲಿ 2 ಬಲಿ

ಜೈಪುರ: ಭಾರತದಲ್ಲಿ ಕೊರೊನಾಗೆ ಐದನೇ ಸಾವು ಆಗಿದ್ದು, ದೇಶದ ಜನತೆ ಆತಂಕದಲ್ಲಿದ್ದಾರೆ. ರಾಜಸ್ಥಾನದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇಟಲಿ ಪ್ರವಾಸಿಗ ಸೇರಿದಂತೆ ಭಾರತದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾರ್ಚ್ …

Read More »