Breaking News

Tag Archives: deepavali

ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ.

ಬೆಂಗಳೂರು, ನ.14- ಕೋವಿಡ್-19ರ ಲಾಕ್‍ಡೌನ್‍ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರಿಗೆ ಸಂಸ್ಥೆಗಳು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ವೇತನ ನೀಡಲಾಗದ ಸ್ಥಿತಿಗೆ ತಲುಪಿವೆ. ನವೆಂಬರ್ ತಿಂಗಳ ಎರಡು ವಾರ ಕಳೆದರೂ ಅಕ್ಟೋಬರ್ ತಿಂಗಳ ವೇತನವನ್ನು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಿಲ್ಲ. ರಾಜ್ಯಸರ್ಕಾರ ಈ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಿದರೆ ಮಾತ್ರ ವೇತನ ನೀಡಲು ಸಾಧ್ಯ ಎಂದು ಸಾರಿಗೆ …

Read More »