ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …
Read More »
Laxmi News 24×7