ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್ವುಡ್ ನಟ, ನಟಿಯರು ಮಾತ್ರವಲ್ಲ ಯುವ ಪೀಳಿಯೇ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಸ್ಯಾಂಡಲ್ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ನಮ್ಮ ಸರ್ಕಾರದ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ. …
Read More »ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ
ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ ಆಗಿದ್ದಾರೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್ವುಡ್ ಕೆಲ ಯುವ ನಟಿ-ನಟಿಯರು ಡ್ರಗ್ ವ್ಯಸನಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಇಂದ್ರಜಿತ್ಗೆ ನೋಟಿಸ್ ನೀಡಿದ್ದರು. ಆದರೆ ಇಂದ್ರಜಿತ್ ಅವರು ಮಾಹಿತಿ ಮಾತ್ರ ನೀಡಿ ಸೂಕ್ತ ದಾಖಲೆಗಳನ್ನು ನೀಡರಲಿಲ್ಲ. ಈಗ ವಿಚಾರಣೆಗೆ ಮತ್ತೆ ಹಾಜರಾಗಿರುವ ಇಂದ್ರಜಿತ್ ಇಂದು ಕೂಡ ಕೇವಲ ಮಾಹಿತಿ ನೀಡಿ ದಾಖಲೆ ನೀಡಿಲ್ಲ. …
Read More »ಅಕ್ಕನ ಕುರಿತು ಮಾತಾಡಿದ್ದು ದುಃಖ ತಂದಿದೆ- ಕಣ್ಣೀರು ಹಾಕಿದ ಇಂದ್ರಜಿತ್
ಬೆಂಗಳೂರು: ನನ್ನ ಅಕ್ಕ ಪತ್ರಕರ್ತೆ ಗೌರಿ ಲಂಕೇಶ್ ಸಾವಿನ ಕುರಿತು ಹೇಳಿಕೆ ನೀಡಿರುವುದು ತುಂಬಾ ನೋವು ತಂದಿದೆ ಎಂದು ಇಂದ್ರಜಿತ್ ಲಂಕೇಶ್ ಕಣ್ಣೀರು ಹಾಕಿದ್ದಾರೆ. ಈ ಕುರಿತು ಅವರ ನಿವಾಸದಲ್ಲಿ ಮಾತನಾಡಿರುವ ಇಂದ್ರಜಿತ್, ಅಕ್ಕ ಗೌರಿ ಲಂಕೇಶ್ ಅವರ ಬಗ್ಗೆ ಹೇಳಿಕೆ ನೀಡಿರುವುದು ತುಂಬಾ ದುಃಖ ತಂದಿದೆ. ಅವರ ತತ್ವ-ಸಿದ್ಧಾಂತ ಬೇರೆ ಇತ್ತು. ಅವರದ್ದು ಸೈದ್ಧಾಂತಿಕ ಕೊಲೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಒಬ್ಬ ನಟನ ಕುರಿತು …
Read More »