ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …
Read More »
Laxmi News 24×7