ಬೆಳಗಾವಿ : ನಗರದಲ್ಲಿ ಜನರನ್ನ ರಕ್ಷಣೆ ಮಾಡಬೇಕಾದವರು ತೊಂದರೆ ಕೊಡೊ ರೀತಿ ವರ್ತನೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ ನಿನ್ನೆ ರಾತ್ರಿ ಗೋಕಾಕ ನಗರದ ಪೀ ಎಸ್ ಆಯ ಅಮೀನ್ ಭಾವಿ ಜನರನ್ನ ರಕ್ಷಣೆ ಮಾಡುವ ವೈದ್ಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಆಸ್ಪತ್ರೆ ಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ವರ್ಗ ಮನವಿ ಮಾಡಿದೆ. ಹೌದು ರಾತ್ರಿ ಹೊತ್ತಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ …
Read More »
Laxmi News 24×7